ದುಷ್ಟರ ರಕ್ಷಣೆಗೆ ಮುಂದಾದ ಸರ್ಕಾರದ ವಿರುದ್ಧ ಸಿಟಿ ರವಿ ಆಕ್ರೋಶ

ಚಿಕ್ಕಮಗಳೂರು, ಅ.13- ಕೋಮು ಗಲಭೆಗೆ ಕಾರಣಕರ್ತರಾದ, ಕೋಮು ಗಲಭೆ ಹುಟ್ಟು ಹಾಕಲು ಪ್ರಯತ್ನಿಸಿದವರ ಮೇಲಿನ ಮೊಕದ್ದಮೆ ಹಿಂದಕ್ಕೆ ಪಡೆಯುವ ಮೂಲಕ ದಸರಾ ಸಂದರ್ಭದಲ್ಲಿ ದುಷ್ಟರ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಸರಾ, ವಿಜಯದಶಮಿ ಉದ್ದೇಶವೇ ದುಷ್ಟರಿಗೆ ಶಿಕ್ಷೆ ಕೊಡಬೇಕು ಎನ್ನುವುದು. ಸಜ್ಜನರ ರಕ್ಷಣೆ ಆಗಬೇಕುಎನ್ನುವುದು. ಆದರೆ ಈ ಸರ್ಕಾರ ಮೊಕದ್ದಮೆ ಹಿಂದಕ್ಕೆ ಪಡೆದು ಸಜ್ಜನರ ರಕ್ಷಣೆ ಮಾಡಲಿಲ್ಲ. ದುರ್ಜನರ ರಕ್ಷಣೆಗೆ ಹೊರಟಿದೆ. ಇದು ಅಕ್ಷಮ್ಯ … Continue reading ದುಷ್ಟರ ರಕ್ಷಣೆಗೆ ಮುಂದಾದ ಸರ್ಕಾರದ ವಿರುದ್ಧ ಸಿಟಿ ರವಿ ಆಕ್ರೋಶ