ಶಾಸಕರಿಗೆ ಸಾಂಸ್ಕøತಿಕ-ಕ್ರೀಡಾ ಕಾರ್ಯಕ್ರಮ

ಬೆಂಗಳೂರು,ಏ.7- ಪ್ರಸಕ್ತ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ಶಾಸಕರಿಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಕಾರ್ಯಕ್ರಮವನ್ನು ಆಯೋಜಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ.16ನೇ ವಿಧಾನಸಭೆಯ ಶಾಸಕರುಗಳಲ್ಲಿನ ವಿವಿಧ ಸಾಂಸ್ಕøತಿಕ ಕ್ರೀಡಾ ಚಟುವಟಿಕೆಗಳ ಆಸಕ್ತಿಯನ್ನು ಪ್ರೋತ್ಸಾಹಿಸಲು ಕಾರ್ಯಕ್ರಮವೊಂದನ್ನು ಆಯೋಜಿಸಲು ಸಭಾಧ್ಯಕ್ಷರು ನಿರ್ಧರಿಸಿದ್ದಾರೆ. ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ಹೊಂದಿರುವ ಆಸಕ್ತಿಯ ಬಗ್ಗೆ ಶಾಸಕರು ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಏ.30ರ ಒಳಗಾಗಿ ಶಾಸಕರು ಕಲೆ, ಸಾಹಿತ್ಯ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಹೊಂದಿರುವ ಆಸಕ್ತಿಯ ಬಗೆಗಿನ ಮಾಹಿತಿಯನ್ನು ಶಾಸನ … Continue reading ಶಾಸಕರಿಗೆ ಸಾಂಸ್ಕøತಿಕ-ಕ್ರೀಡಾ ಕಾರ್ಯಕ್ರಮ