ಇಂದು ಪೊಲೀಸ್‌‍ ಕಸ್ಟಡಿ ಅಂತ್ಯ, ನ್ಯಾಯಾಲಯದ ಮುಂದೆ ‘ಡಿ’ ಗ್ಯಾಂಗ್‌

ಬೆಂಗಳೂರು, ಜೂ.20- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಇತರ ಆರೋಪಿಗಳ ಪೊಲೀಸ್‌‍ ಕಸ್ಟಡಿಯು ಇಂದು ಅಂತ್ಯವಾಗಲಿದ್ದು, ಸಂಜೆಯೊಳಗೆ ಎಲ್ಲಾ ಆರೋಪಿಗಳನ್ನು ವಿಜಯನಗರ ಉಪವಿಭಾಗದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಜೂ.9ರಂದು ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ಬಳಿಕ ಮೂವರು ಆರೋಪಿಗಳು ತಾವೇ ಖುದ್ದಾಗಿ ಕಾಮಾಕ್ಷಿಪಾಳ್ಯ ಪೊಲೀಸ್‌‍ ಠಾಣೆಗೆ ತೆರಳಿ ಶರಣಾಗಿದ್ದರು.ನಂತರ ಈ ಮೂವರಿಂದ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ರೇಣುಕಾಸ್ವಾಮಿ ಕೊಲೆ ಹಿಂದೆ ದರ್ಶನ್‌, ಪವಿತ್ರಾಗೌಡ ಹೆಸರು ಕೇಳಿ ಬಂದಿತ್ತು. ಈ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಿ … Continue reading ಇಂದು ಪೊಲೀಸ್‌‍ ಕಸ್ಟಡಿ ಅಂತ್ಯ, ನ್ಯಾಯಾಲಯದ ಮುಂದೆ ‘ಡಿ’ ಗ್ಯಾಂಗ್‌