ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್-ಡಾ.ಸಿ.ಎನ್.ಮಂಜುನಾಥ್ ಮುಖಾಮುಖಿ

ರಾಮನಗರ,ಏ.4- ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್‍ನ ಅಭ್ಯರ್ಥಿ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಡಿ.ಕೆ.ಸುರೇಶ್ ಅವರು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರೊಂದಿಗೆ ತೆರಳಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದರು. ಇಂದು ಮತ್ತೊಮ್ಮೆ 2 ಪ್ರತಿಗಳ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ರಾಮನಗರದ ಶಾಸಕ ಇಕ್ಬಾಲ್ ಹುಸೇನ್, ವಿಧಾನಸಭಾ ಸದಸ್ಯ ರವಿ ಈ ಸಂದರ್ಭದಲ್ಲಿ ಡಿ.ಕೆ.ಸುರೇಶ್‍ರವರ ಜೊತೆಯಲ್ಲಿದ್ದರು. ಡಾ.ಸಿ.ಎನ್.ಮಂಜುನಾಥ್‍ರವರು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕ … Continue reading ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್-ಡಾ.ಸಿ.ಎನ್.ಮಂಜುನಾಥ್ ಮುಖಾಮುಖಿ