ದರ್ಶನ್‌ ಮದುವೆಯಾಗಲು ನಾನು ಸಿದ್ಧ ಎಂದು ಜೈಲಿನ ಬಳಿ ಮಹಿಳೆ ರಂಪಾಟ

ಬಳ್ಳಾರಿ,ಸೆ.5- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರನ್ನು ನೋಡಲೇಬೇಕು ಎಂದು ಮಹಿಳಾ ಅಭಿಮಾನಿಯೊಬ್ಬರು ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಪಟ್ಟು ಹಿಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ ಲಕ್ಷ್ಮಿ ಎಂಬ ಅಭಿಮಾನಿ ದರ್ಶನ್‌ ಏನು ತಪ್ಪು ಮಾಡಿದ್ದಾರೆ ಎಂದು ಜೈಲಿನಲ್ಲಿಟ್ಟಿದ್ದಾರೆ?, ಬೆಂಗಳೂರು ಜೈಲಿನಲ್ಲಿ ಸಿಗರೇಟ್‌ ಸೇದಿದರು ಎಂಬ ಕಾರಣಕ್ಕಾಗಿ ಬಳ್ಳಾರಿಗೆ ತಂದು ಹಾಕಿದ್ದಾರೆ. ಯಾರೂ ಬೀಡಿ, ಸಿಗರೇಟು ಸೇದುವುದೇ ಇಲ್ಲವೇ?, ಅದೇನು ಮಹಾಪರಾಧವೇ? ಎಂದು ಪ್ರಶ್ನಿಸಿದರು. ದರ್ಶನ್‌ರನ್ನು ನೋಡಬೇಕೆಂಬ ಆಸೆ … Continue reading ದರ್ಶನ್‌ ಮದುವೆಯಾಗಲು ನಾನು ಸಿದ್ಧ ಎಂದು ಜೈಲಿನ ಬಳಿ ಮಹಿಳೆ ರಂಪಾಟ