ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡಿದ್ದ ದರ್ಶನ್‌ ಗ್ಯಾಂಗ್‌

ಬೆಂಗಳೂರು,ಸೆ.10- ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ದರ್ಶನ್‌ ಗ್ಯಾಂಗ್‌ ಇನ್ನಿಲ್ಲದ ಪ್ರಯತ್ನ ಮಾಡಿರುವುದು ಆರೋಪಿಗಳ ಹೇಳಿಕೆಗಳಿಂದ ತಿಳಿದುಬಂದಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸುಮನಹಳ್ಳಿ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾದ ನಂತರ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದರು. ಈ ವಿಷಯ ಪವಿತ್ರಾ ಗೌಡಗೆ ದರ್ಶನ್‌ ಗ್ಯಾಂಗ್‌ನಿಂದ ಗೊತ್ತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತನ್ನ ಗೆಳತಿಯ ಪತಿ ಅಸಿಸ್ಟೆಂಟ್‌ ಪ್ರೊಫೆಸರ್‌ ಆಗಿರುವುದು ತಿಳಿದು ಗೆಳತಿಯನ್ನು ಕಾಫಿಗಾಗಿ ಹೋಟೆಲ್‌ಗೆ ಕರೆಸಿಕೊಂಡಿದ್ದಾಳೆ. ನಂತರ ಆಕೆಯ ಮನೆಗೆ ಹೋಗಿ ಗೆಳತಿಯ ಪತಿಯಿಂದ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡಿದ್ದ ದರ್ಶನ್‌ ಗ್ಯಾಂಗ್‌