ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಬಂಧನ, ಬಿಡುಗಡೆ

ಬೆಂಗಳೂರು, ಜೂ.25– ನಿರ್ಮಾಪಕ ಉಮಾಪತಿ ಗೌಡ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ. ಕಮಲಾನಗರದ ನಿವಾಸಿ ಚೇತನ್(36) ಎಂಬಾತನನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಈತ ದರ್ಶನ್ ಅಭಿಮಾನಿ. ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಂತರ ಉಮಾಪತಿ ಗೌಡ ಪ್ರತಿಕ್ರಿಯೆ ನೀಡಿದ್ದಕ್ಕೆ ಈತ ಕೋಪಗೊಂಡಿದ್ದನು. ಸಾಮಾಜಿಕ ಜಾಲತಾಣದಲ್ಲಿ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದನು. ಅಲ್ಲದೆ, ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದನು. ಈ ಬಗ್ಗೆ ಉಮಾಪತಿ … Continue reading ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಬಂಧನ, ಬಿಡುಗಡೆ