ಮನೆ ಬಿಟ್ಟು ಹೋದ ಸೊಸೆ, ಅತ್ತೆ-ಮಾವ ಆತ್ಮಹತ್ಯೆ

ಬೆಂಗಳೂರು, ಜು.2- ಮನೆಯಲ್ಲಿ ಸಣ್ಣ-ಪುಟ್ಟ ವಿಚಾರಕ್ಕೆ ಮನಸ್ತಾಪಗೊಂಡು ಸೊಸೆ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದ ಅತ್ತೆ-ಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹಳೆ ಬೈಯ್ಯಪ್ಪನಹಳ್ಳಿ ನಿವಾಸಿಗಳಾದ ಚಂದ್ರಶೇಖರ್‌(56) ಮತ್ತು ಶಾರದಾ(46) ಆತ್ಮಹತ್ಯೆಗೆ ಶರಣಾದ ದಂಪತಿ. ಮೊದಲನೇ ಮಗ ಸೂರ್ಯಪ್ರಶಾಂತ್‌ಗೆ ಮದುವೆ ಮಾಡಿದ್ದು, ಎಲ್ಲರೂ ಒಟ್ಟಾಗಿ ವಾಸವಿದ್ದರು. ಮನೆಯಲ್ಲಿ ಸಣ್ಣ-ಪುಟ್ಟ ವಿಚಾರಕ್ಕೆ ಮನಸ್ತಾಪವಾಗಿ ಜಗಳವಾಗಿದ್ದು, ಸೊಸೆ ಬೇರೆ ಮನೆ ಮಾಡುವಂತೆ ಪತಿ ಸೂರ್ಯಪ್ರಶಾಂತ್‌ಗೆ ಪೀಡಿಸುತ್ತಿದ್ದರು. ಬೇರೆ ಮನೆ ಮಾಡದಿದ್ದಕ್ಕೆ ಕೋಪಗೊಂಡು ಸೊಸೆ ತವರು ಮನೆ … Continue reading ಮನೆ ಬಿಟ್ಟು ಹೋದ ಸೊಸೆ, ಅತ್ತೆ-ಮಾವ ಆತ್ಮಹತ್ಯೆ