ಬಿಜೆಪಿಗೆ ತಲೆನೋವಾದ ದಾವಣಗೆರೆ ಕ್ಷೇತ್ರ: ಬಂಡಾಯ ಅಭ್ಯರ್ಥಿ ಕಣಕ್ಕೆ..?

ಬೆಂಗಳೂರು,ಮಾ.25- ಪ್ರತಿಷ್ಠೆಯ ಕಣವಾಗಿರುವ ಮಧ್ಯಕರ್ನಾಟಕ ರಾಜಧಾನಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಭಿನ್ನಮತೀಯರು ಮುಂದಾಗಿದ್ದಾರೆ. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್ ಇಲ್ಲವೇ ಎಂ.ಪಿ.ರೇಣುಕಾಚಾರ್ಯ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ದತೆಯನ್ನು ಮಾಡಿಕೊಂಡಿದ್ದು, ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ. ಏಕೆಂದರೆ ಪುತ್ರನಿಗೆ ಟಿಕೆಟ್ ಸಿಗದ ಕಾರಣ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ದಾವಣಗೆರೆಯಲ್ಲೂ ಇದೇ ಬೆಳವಣಿಗೆ ಕಂಡುಬಂದಿರುವುದು ಬಿಜೆಪಿಗೆ ಮತ್ತಷ್ಟು ಚಿಂತೆಗೀಡು ಮಾಡಿದೆ. ದಾವಣಗೆರೆ ಹಾಲಿ … Continue reading ಬಿಜೆಪಿಗೆ ತಲೆನೋವಾದ ದಾವಣಗೆರೆ ಕ್ಷೇತ್ರ: ಬಂಡಾಯ ಅಭ್ಯರ್ಥಿ ಕಣಕ್ಕೆ..?