ದಾವಣಗೆರೆ ಉದ್ವಿಗ್ನ : 30 ಮಂದಿ ಬಂಧನ, ಹೆಚ್ಚುವರಿ ಪೊಲೀಸರ ನಿಯೋಜನೆ

ಬೆಂಗಳೂರು, ಸೆ.20– ದಾವಣಗೆರೆಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಈ ತನಕ 30 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. ದಾವಣಗೆರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು ದಾವಣಗೆರೆಯಲ್ಲಿ ಪರಿಸ್ಥಿತಿ ಸದ್ಯ ಶಾಂತಿಯುತವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಸ್ಪಿ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದರು. ಬೇರೆ ಜಿಲ್ಲೆಗಳಿಂದ … Continue reading ದಾವಣಗೆರೆ ಉದ್ವಿಗ್ನ : 30 ಮಂದಿ ಬಂಧನ, ಹೆಚ್ಚುವರಿ ಪೊಲೀಸರ ನಿಯೋಜನೆ