ರಾಜ್ಯದಲ್ಲಿ ಸಾವಿನ ಡೆಂಘೀ ಕೇಕೆ, ಬೆಂಗಳೂರಲ್ಲಿ ಬಾಲಕ ಬಲಿ

ಬೆಂಗಳೂರು,ಜು.6- ರಾಜ್ಯದಲ್ಲಿ ಡೆಂಘೀ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಮಹಾಮಾರಿ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಾಲಕನೋರ್ವ ಡೆಂಘೀಗೆ ಬಲಿಯಾಗಿದ್ದಾನೆ.ಈಗಾಗಲೇ ಡೆಂಘೀ ಮಹಾಮಾರಿಗೆ ಈಗಾಗಲೇ ಹಾಸನದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಡೆಂಘೀ ಜ್ವರದಿಂದ ಬಳಲುತ್ತಿದ್ದ ಅಂಜನಾಪುರದ ಗಗನ್‌(11) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಸಾವನ್ನಪ್ಪಿದ್ದಾನೆ.ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಮುಂದುವರೆದಿದೆ. ದಿನೇ ದಿನೇ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. … Continue reading ರಾಜ್ಯದಲ್ಲಿ ಸಾವಿನ ಡೆಂಘೀ ಕೇಕೆ, ಬೆಂಗಳೂರಲ್ಲಿ ಬಾಲಕ ಬಲಿ