ಬೆಂಗಳೂರಿನ ಪಾರ್ಕ್‌ಗಳಲ್ಲಿ ಸಾರ್ವಜನಿಕ ಭೇಟಿ ಸಮಯ ಬದಲಾವಣೆಗೆ ಆಗ್ರಹ

ಬೆಂಗಳೂರು, ಆ.22- ಪಾಲಿಕೆ ವ್ಯಾಪ್ತಿಯ ಉದ್ಯಾನ ವನಗಳಲ್ಲಿ ಸಾರ್ವಜನಿಕರ ಬಳಕೆಗೆಂದು ನಿಗದಿಪಡಿಸಿ ರುವ ಸಮಯವನ್ನು ಬದಲಿಸ ಬೇಕೆಂದು ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಆಗ್ರಹಿಸಿದ್ದಾರೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ಯಾನವನ ಗಳಲ್ಲಿ ಸಾರ್ವಜನಿಕರು ವಿಹರಿಸಲು ಮತ್ತು ವಿಶ್ರಾಂತಿ ಪಡೆಯಲು ಬೆಳಿಗ್ಗೆ 06 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಸಮಯವನ್ನು ನಿಗದಿಪಡಿಸಿರುವ ಪಾಲಿಕೆಯ ಮಾನ್ಯ ಮುಖ್ಯ ಆಯುಕ್ತರ ಆದೇಶದಿಂದ ಸಾಕಷ್ಟು ಅನಾಹುತಗಳು ಸಂಭವಿ ಸುವ ಸಾಧ್ಯತೆಗಳಿರು ವುದರಿಂದ ಸಮಯ ಬದ ಒಾವಣೆ ಮಾಡಬೇಕು ಎಂದು … Continue reading ಬೆಂಗಳೂರಿನ ಪಾರ್ಕ್‌ಗಳಲ್ಲಿ ಸಾರ್ವಜನಿಕ ಭೇಟಿ ಸಮಯ ಬದಲಾವಣೆಗೆ ಆಗ್ರಹ