ಮುನಿರತ್ನ ವಿರುದ್ಧದ ಪ್ರಕರಣ ತನಿಖೆಗೆ ಎಸ್‌‍ಐಟಿ ರಚಿಸುವಂತೆ ಆಗ್ರಹ

ಬೆಂಗಳೂರು, ಸೆ.20– ಬಿಜೆಪಿ ಶಾಸಕ ಮುನಿರತ್ನ ಅವರ ಹೊಸ ಮತ್ತು ಹಳೆಯ ಪ್ರಕರಣಗಳನ್ನು ಸಮಗ್ರವಾಗಿ ತನಿಖೆಗೊಳಪಡಿಸಲು ಎಸ್‌‍ಐಟಿ ರಚಿಸುವಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಸಮುದಾಯದ ಹಿರಿಯ ನಾಯಕರು ಹಾಗೂ ಜನ ಪ್ರತಿನಿಧಿಗಳು ನಿನ್ನೆ ಸಭೆ ನಡೆಸಿ ಇತ್ತೀಚಿನ ರಾಜಕೀಯ, ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಸಚಿವ ಕೃಷ್ಣಬೈರೇ ಗೌಡ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.ಸಚಿವರಾದ ಡಾ. ಎಂ.ಸಿ. … Continue reading ಮುನಿರತ್ನ ವಿರುದ್ಧದ ಪ್ರಕರಣ ತನಿಖೆಗೆ ಎಸ್‌‍ಐಟಿ ರಚಿಸುವಂತೆ ಆಗ್ರಹ