ಸಿಎಂ ವಿರುದ್ಧದ 73 ಹಗರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಲು ಆಗ್ರಹ

ಬೆಂಗಳೂರು,ಆ.24– ಅನ್ಯ ಪಕ್ಷದ ನಾಯಕರ ಹಗರಣಗಳನ್ನು ಎಸ್‌‍ಐಟಿ ತನಿಖೆಗೆ ವಹಿಸುವ ಮತ್ತು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಬಗ್ಗೆ ರಾಜ್ಯಪಾಲರನ್ನು ಒತ್ತಾಯಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ ವಿರುದ್ಧ ದಾಖಲಾಗಿರುವ 73 ಬಹತ್‌ ಹಗರಣಗಳನ್ನು ಸಿಬಿಐ, ಸಿಐಡಿ ಇಲ್ಲವೇ ಲೋಕಾಯುಕ್ತ ತನಿಖೆಗೆ ವಹಿಸುವ ಬಗ್ಗೆ ಆದೇಶ ನೀಡಲು ಹಿಂಜರಿಯುತ್ತಿರುವುದು ಏಕೆ ಎಂದು ಬಿಜೆಪಿ ಮುಖಂಡ ಎನ್.ಆರ್‌.ರಮೇಶ್‌ ಪ್ರಶ್ನಿಸಿದ್ದಾರೆ. 2013 ರಿಂದ 2018 ರವರೆಗಿನ 5 ವರ್ಷಗಳ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ 120 … Continue reading ಸಿಎಂ ವಿರುದ್ಧದ 73 ಹಗರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಲು ಆಗ್ರಹ