ದಿನಕಳೆದಂತೆ ಹೆಚ್ಚುತ್ತಲೇ ಇದೆ ಡೆಂಘೀ ಆರ್ಭಟ, ಸಾರ್ವಜನಿಕರಲ್ಲಿ ಆತಂಕ

ಬೆಂಗಳೂರು,ಜು.5- ರಾಜಧಾನಿ ಬೆಂಗಳೂರು ಸೇರಿದಂತೆ ಮಹಾಮಾರಿ ಡೆಂಘೀ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈಗಾಗಲೇ ಈ ಮಾರಕ ಕಾಯಿಲೆಗೆ ಮಕ್ಕಳು, ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಸಾವುನೋವಿನ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಡೆಂಘೀ ಮಹಾಮಾರಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿರುವ ನಡುವೆಯೇ ರೋಗ ಲಕ್ಷಣಗಳಿಂದ ಆಸ್ಪತ್ರೆ ಸೇರುವವರ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ.ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಉಡುಪಿ, ಧಾರವಾಡ, ಮೈಸೂರು ಸೇರಿದಂತೆ ವಿವಿಧ … Continue reading ದಿನಕಳೆದಂತೆ ಹೆಚ್ಚುತ್ತಲೇ ಇದೆ ಡೆಂಘೀ ಆರ್ಭಟ, ಸಾರ್ವಜನಿಕರಲ್ಲಿ ಆತಂಕ