ತುಕ್ಕು ಹಿಡಿದ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ ಆಕ್ರೋಶ

ಬೆಂಗಳೂರು,ಸೆ.28- ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌‍ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರ, ಅಧಿಕಾರದ ವ್ಯಾಮೋಹ, ಭಂಡತನಕ್ಕೆ ಜನರೇ ತಕ್ಕಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಜಾತ್ರೆಯಲ್ಲಿ ಮುಳುಗಿ ಒಂದೇ ಒಂದು ಹೊಸ ಯೋಜನೆಗಳನ್ನು ಜಾರಿಗೊಳಿಸದೆ, ಯಾವೊಂದು ಹೊಸ ಕಾಮಕಾರಿಗಳಿಗೆ ಚಾಲನೆ ನೀಡದ ಆಡಳಿತ ಯಂತ್ರಕ್ಕೆ ತುಕ್ಕು ಹಿಡಿದಿರುವ ಈ ಸರ್ಕಾರದಲ್ಲಿ ಎಸ್‌‍.ಟಿ ನಿಗಮದ ಹಣ ಲೂಟಿಯಾಯಿತು ಎಂದು ಕಿಡಿಕಾರಿದ್ದಾರೆ. … Continue reading ತುಕ್ಕು ಹಿಡಿದ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ ಆಕ್ರೋಶ