ಬೆಂಗಳೂರು,ಆ.12- ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ದಿನೇಶ್ ಗೂಳಿಗೌಡ ಅವರು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿನ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾಗಿ ಹತ್ತಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ.
- ಕರ್ನಾಟಕದ ಶಕ್ತಿ ಯೋಜನೆ ಮಾದರಿಯಲ್ಲಿ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
- ಆನ್ಲೈನ್ನಲ್ಲಿ ಸಿಗಲ್ಲ ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದ
- ಲವ್, ಥ್ರಿಲ್ಲಿಂಗ್ ಹಾಗೂ ಭಾವನಾತ್ಮಕ ಕಥಾನಕ ಚಿತ್ರ “ಆಸ್ಟಿನ್ ನ ಮಹನ್ಮೌನ”
- ರಾಜಣ್ಣ ತಲೆದಂಡದ ಬೆನ್ನಲ್ಲೇ ಸಿದ್ದು ಪರ ಬ್ಯಾಟಿಂಗ್ ಮಾಡುತ್ತಿದ್ದ ಸಚಿವರು-ಶಾಸಕರು ಥಂಡಾ
- ಮತ ವ್ಯತ್ಯಾಸ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಬಿಜೆಡಿ