ಪಿಕ್‍ಪ್ಯಾಕೆಟ್ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಬಿಜೆಪಿ : ಡಿಕೆಶಿ ವಾಗ್ದಾಳಿ

ಬೆಂಗಳೂರು,ಏ.23- ಬಿಜೆಪಿಯವರು ತಾವು ಮಾಡಿದ ಪಿಕ್‍ಪ್ಯಾಕೆಟ್ ಅನ್ನು ಕಾಂಗ್ರೆಸ್‍ನವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಪಕ್ಷದ ಅಧ್ಯಕ್ಷ ತೋಳ್ಕಪಿಯನ್ ತಿರುಮವಳವನ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಜಾಹೀರಾತಿನ ವಿರುದ್ಧ ಕಿಡಿಕಾರಿದರು. ವಿದ್ಯುತ್ ಬಿಲ್ ಅನ್ನು ಏರಿಕೆ ಮಾಡಿದ್ದು ಬಿಜೆಪಿ ಅವಧಿಯಲ್ಲಿ. ನಮ್ಮ ಸರ್ಕಾರ … Continue reading ಪಿಕ್‍ಪ್ಯಾಕೆಟ್ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಬಿಜೆಪಿ : ಡಿಕೆಶಿ ವಾಗ್ದಾಳಿ