ಸಿಎಂ, ಡಿಸಿಎಂ ಹುದ್ದೆಯ ವಿವಾದದ ಕುರಿತು ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು, ಜೂ.29- ಉಪಮುಖ್ಯಮಂತ್ರಿ ಹುದ್ದೆಯೂ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೂ ಚರ್ಚೆ ಇಲ್ಲ. ನಾನು ಮಾಡಿರುವ ಕೆಲಸಕ್ಕೆ ಪಕ್ಷ ತೀರ್ಮಾನ ಮಾಡಲಿದೆ. ನನಗೆ ಯಾರ ಶಿಫಾರಸು ಅಗತ್ಯ ಇಲ್ಲ. ಸಿಎಂ ಹಾಗೂ ಡಿಸಿಎಂ ಹುದ್ದೆಗಳ ಬಗ್ಗೆ ಇನ್ನು ಮುಂದೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಇಲ್ಲಿಗೇ ಮುಗಿಯಬೇಕು, ಇನ್ನೂ ಮುಂದೆಯೂ ಚರ್ಚೆ ಮುಂದುವರೆದರೆ ಪಕ್ಷದವರಿಗೆ ನೋಟೀಸ್‌‍ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ನಗರದ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading ಸಿಎಂ, ಡಿಸಿಎಂ ಹುದ್ದೆಯ ವಿವಾದದ ಕುರಿತು ಡಿಕೆಶಿ ಖಡಕ್ ವಾರ್ನಿಂಗ್