ಸ್ಯಾಮ್ ಪಿಟ್ರೋಡ ಹೇಳಿಕೆ ವೈಯಕ್ತಿಕವಾದದ್ದು, ಬಿಜೆಪಿಯವರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ : ಡಿಕೆಶಿ

ಬೆಂಗಳೂರು,ಏ.25- ಸಂಪತ್ತಿನ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕ ಸ್ಯಾಂ ಪಿಟ್ರೋಡ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕವಾಗಿದ್ದು, ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ, ಅದು ಸಾಧ್ಯವೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿನ ಭಯದಿಂದ ಹತಾಶವಾಗಿದೆ. ಹೀಗಾಗಿ ಅನಗತ್ಯವಾದ ವಿವಾದಗಳನ್ನು ಕೆಣಕಿ ಜನರ ಮನಸ್ಸನ್ನು ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದೆ ಎಂದು ಕಿಡಿಕಾರಿದರು. ಈ ಹಿಂದೆ ಬಿಜೆಪಿ ಸರ್ಕಾರದಲ್ಲೇ ಸಂಪತ್ತಿನ ಒಡೆತನದ ಅಮಾನೀಕರಣ ವ್ಯವಸ್ಥೆಯನ್ನು … Continue reading ಸ್ಯಾಮ್ ಪಿಟ್ರೋಡ ಹೇಳಿಕೆ ವೈಯಕ್ತಿಕವಾದದ್ದು, ಬಿಜೆಪಿಯವರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ : ಡಿಕೆಶಿ