ಡಿಕೆಶಿ ಯೋಜನೆ ಪ್ರಪಂಚದ 7ನೇ ಅದ್ಭುತ : ಮುನಿರತ್ನ ವ್ಯಂಗ್ಯ

ಬೆಂಗಳೂರು,ಆ.24– ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಟನಲ್‌ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕನಸಿನ ಯೋಜನೆ ಪ್ರಪಂಚದ 7ನೇ ಅದ್ಭುತಗಳಲ್ಲಿ ಒಂದು ಎಂದು ಮಾಜಿ ಸಚಿವ ಹಾಗೂ ಶಾಸಕ ಮುನಿರತ್ನ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿ ಮುಚ್ಚಲು ಒಂದು ವಾರ್ಡ್‌ಗೆ 15 ಲಕ್ಷ ರೂ. ಕೊಡುತ್ತಿದ್ದಾರೆ. 224 ಕಿಲೋ ಮೀಟರ್‌ಗೆ 15 ಲಕ್ಷ ರೂ. ಭಾಗ ಮಾಡಿದರೆ 4 ಗುಂಡಿಯನ್ನು ಮುಚ್ಚಲು ಆಗುವುದಿಲ್ಲ. ಇನ್ನು ಟನಲ್‌ ರಸ್ತೆ ಮಾಡಿದರೆ, ಏಳು ಅದ್ಭುತಗಳಲ್ಲಿ … Continue reading ಡಿಕೆಶಿ ಯೋಜನೆ ಪ್ರಪಂಚದ 7ನೇ ಅದ್ಭುತ : ಮುನಿರತ್ನ ವ್ಯಂಗ್ಯ