ಚುನಾವಣೆ ಪ್ರಚಾರಕ್ಕೂ ಮುನ್ನ ಡಿಕೆಶಿ ಟೆಂಪಲ್ ರನ್

ಬೆಂಗಳೂರು,ಮಾ.26- ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುನ್ನ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇವಸ್ಥಾನಗಳ ಭೇಟಿಗೆ ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ, ಶ್ರೀ ಅಣ್ಣಪ್ಪ ದೇವರ ದರ್ಶನ ಪಡೆದ ಬಳಿಕ ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿಯ ಶಾರದಾಂಬೆ, ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮ, ಸಂಜೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಕುಮುಟಾದ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ, ಮೈಸೂರಿನ ಚಾಮುಂಡೇಶ್ವರಿ ಅದಕ್ಕೂ ಮೊದಲು ಕಬ್ಬಾಳಮ್ಮ, ಕೆಂಕೇರಮ್ಮ ದೇವಸ್ಥಾನಗಳಿಗೆ ದಿಢೀರ್ ಭೇಟಿ ನೀಡುತ್ತಿದ್ದಾರೆ.ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continue reading ಚುನಾವಣೆ ಪ್ರಚಾರಕ್ಕೂ ಮುನ್ನ ಡಿಕೆಶಿ ಟೆಂಪಲ್ ರನ್