ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌‍ಗೆ ಮತ ಹಾಕಬೇಡಿ : ಜನತೆಗೆ ಆರ್‌.ಅಶೋಕ್‌ ಕರೆ

ಬೆಂಗಳೂರು, ಜೂ.16- ಡೀಸೆಲ್‌, ಪೆಟ್ರೋಲ್‌ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಮಾಡಿರುವ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷಕ್ಕೆ ಮುಂಬರುವ ಜಿಲ್ಲಾ, ತಾಲ್ಲೂಕು ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಯಾರೊಬ್ಬರೂ ಮತ ಹಾಕಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಕಾಂಗ್ರೆಸ್‌‍ ಪಕ್ಷದಿಂದ ಸಚಿವರು ಇಲ್ಲವೇ ಶಾಸಕರ ಅಣ್ಣ-ತಮಂದಿರು, ಅಕ್ಕ-ತಂಗಿಯರು ಇಲ್ಲವೇ ಸಂಬಂಧಿಕರೇ ಸ್ಪರ್ಧೆ ಮಾಡಿದರೂ ಅವರಿಗೆ ಒಂದೇ ಒಂದು ಮತ ಹಾಕಬೇಡಿ. ನೀವು ಕಾಂಗ್ರೆಸ್‌‍ಗೆ ಮತ ಹಾಕುವುದರಿಂದ ಮತ್ತಷ್ಟು ದರದ ಬಿಸಿಯನ್ನು … Continue reading ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌‍ಗೆ ಮತ ಹಾಕಬೇಡಿ : ಜನತೆಗೆ ಆರ್‌.ಅಶೋಕ್‌ ಕರೆ