ಬ್ಲ್ಯಾಕ್‌ ಮೇಲ್‌ಗೆ ಯತ್ನಿಸಿದ ಬಳ್ಳಾರಿ ವೈದ್ಯೆಗೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಕೊಟ್ಟ ಸಾಲ ವಾಪಾಸ್‌ ಕೇಳಿದ ಕಾರಣಕ್ಕೆ ಬಿಜೆಪಿ ಮುಖಂಡನ ವಿರುದ್ಧ ದೈಹಿಕ ಹಾಗೂ ಮಾನಸಿಕ ಕಿರುಕುಳದ ಸುಳ್ಳು ದೂರು ನೀಡಿದ ಬಳ್ಳಾರಿ ಮೂಲದ ವೈದ್ಯೆ ಡಾ.ಶಶಿಕಲಾ ಹೊನ್ನಾಳಿ ಎಂಬವರಿಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡು ಛೀಮಾರಿ ಹಾಕಿದೆ. ಬಳ್ಳಾರಿ ಜಿಲ್ಲೆಯ ಹೊನ್ನಾಳಿ ಗ್ರಾಮದ ಡಾ.ಶಶಿಕಲಾ ಹೊನ್ನಾಳಿ ಅವರ ಈ ವರ್ತೆನೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, ಸಿವಿಲ್‌ ಸ್ವರೂಪದ ಈ ಪ್ರಕರಣಕ್ಕೆ ಅನಗತ್ಯವಾಗಿ ಕ್ರಿಮಿನಲ್‌ ರೂಪ ನೀಡಲಾಗಿದೆ. ಇದೊಂದು ಉತ್ಪೇಕ್ಷೆ ಹಾಗೂ ಕಟ್ಟುಕತೆಯಿಂದ ಕೂಡಿದ … Continue reading ಬ್ಲ್ಯಾಕ್‌ ಮೇಲ್‌ಗೆ ಯತ್ನಿಸಿದ ಬಳ್ಳಾರಿ ವೈದ್ಯೆಗೆ ಹೈಕೋರ್ಟ್‌ ತರಾಟೆ