ಮತಗಟ್ಟೆಯಲ್ಲಿ ಮಹಿಳೆಯ ಜೀವ ಉಳಿಸಿದ ವೈದ್ಯ

ಬೆಂಗಳೂರು,ಏ.26- ಮತದಾನ ಮಾಡಲು ಬೆಳಗ್ಗೆಯೇ ಬಂದಿದ್ದ ಮಹಿಳೆಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ನಿತ್ರಾಣಗೊಂಡಿದ್ದಾಗ ವೈದ್ಯ ರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.ಜೆಪಿನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿಯ ಮತಗಟ್ಟೆಗೆ ಬಂದಿದ್ದ 50 ವರ್ಷದ ಮಹಿಳೆ ನೀರು ಕುಡಿಯಲು ಹೋದಾಗ ಏಕಾಏಕಿ ಕುಸಿದು ಬಿದ್ದು ನಿತ್ರಾಣಗೊಂಡರು. ಅದೇ ಸಮಯದಲ್ಲಿ ಮತದಾನ ಮಾಡಲು ಆಗಮಿಸಿದ್ದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ವೈದ್ಯ ಡಾ.ಗಣೇಶ ಶ್ರೀನಿವಾಸ್‌ ಪ್ರಸಾದ್‌ ಅವರು ಆ ಮಹಿಳೆಯನ್ನು ಗಮನಿಸಿದ್ದಾರೆ. ತಕ್ಷಣ ಆ … Continue reading ಮತಗಟ್ಟೆಯಲ್ಲಿ ಮಹಿಳೆಯ ಜೀವ ಉಳಿಸಿದ ವೈದ್ಯ