ಮುಡಾ ಸೈಟು ಹಗರಣ : ಸಿಎಂ ಕುಟುಂಬದವರಿಗೆ ಇಡಿ ನೋಟೀಸ್

ಬೆಂಗಳೂರು,ಅ.20- ಈಗಾಗಲೇ ಮುಡಾ ಸೈಟು ಹಗರಣ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಸಿದ್ದರಾಮಯ್ಯನವರನ್ನು ಕಾಡಲಾರಂಭಿಸಿದೆ. ಅ.18ರಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದಾಗಿನಿಂದ ಪ್ರಕರಣದಲ್ಲಿ ಆರೋಪಿತರಾಗಿರುವ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಸದಸ್ಯರಿಗೆ ಹೊಸ ಆತಂಕ ಶುರುವಾಗಿದೆ. ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ಯಾವುದೇ ಕ್ಷಣದಲ್ಲೂ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ … Continue reading ಮುಡಾ ಸೈಟು ಹಗರಣ : ಸಿಎಂ ಕುಟುಂಬದವರಿಗೆ ಇಡಿ ನೋಟೀಸ್