ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಬೆವರಿದ ಮುಡಾ ಅಧಿಕಾರಿ ಹಾಗೂ ಸಿಬ್ಬಂದಿಗಳು..!

ಮೈಸೂರು,ಅ.19– ಮುಡಾ ನಿವೇಶನ ಹಂಚಿಕೆ ಹಗರಣದ ಹಿನ್ನೆಲೆಯಲ್ಲಿ ಹಲವೆಡೆ ದಾಳಿ ನಡೆಸಿ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬ್ಬಂದಿಗಳು ತತ್ತರಿಸುತ್ತಿದ್ದಾರೆ. ಹಲವು ಕಡತಗಳ ನಾಪತ್ತೆ, ಕೆಲವು ಕಡತಗಳ ತಿದ್ದುಪಡಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಇಂಚಿಂಚೂ ಪರಿಶೀಲಿಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಗರಣದ ಮೂಲ ಹುಡುಕಲು ಪಾತಾಳಗಂಗೆ ತನಿಖೆಯನ್ನು ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬಳಕೆ ಮಾಡಿರುವ ಆರೋಪಕ್ಕೆ ಒಳಗಾಗಿದ್ದರೆ, ಕಡತಗಳ … Continue reading ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಬೆವರಿದ ಮುಡಾ ಅಧಿಕಾರಿ ಹಾಗೂ ಸಿಬ್ಬಂದಿಗಳು..!