ಮುಡಾ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ : ಡಿ.ಕೆ.ಸುರೇಶ್‌

ಬೆಂಗಳೂರು,ಆ.18- ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಪೂರ್ಣ ರಾಜಕೀಯಪ್ರೇರಿತವಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಈಗಾಗಲೇ ಲೋಕಾಯುಕ್ತರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿ ನಡೆದಿದೆ ಎಂದರು. ಪ್ರಕರಣದಲ್ಲಿ ಹಣಕಾಸಿನ ವಹಿವಾಟು ನಡೆದಿಲ್ಲ. ಆ ಕುರಿತು ಎಲ್ಲಿಯೂ ಪ್ರಸ್ತಾಪವೂ ಇಲ್ಲ. ಜಾರಿ ನಿರ್ದೇಶನಾಲಯ 15 ದಿನಗಳ ಹಿಂದೆಯೇ ಪ್ರಕರಣ ದಾಖಲು ಮಾಡಿತ್ತು. ನಿಯಮಾನುಸಾರ ಅವರು ಮಾಹಿತಿ ಕಲೆ … Continue reading ಮುಡಾ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ : ಡಿ.ಕೆ.ಸುರೇಶ್‌