ಮಕ್ಕಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ

ಜೈಪುರ, ಅ.11- ತಾವು ಜನ್ಮ ನೀಡಿದ ಮಕ್ಕಳೇ ನೀಡಿದ ಕಿರುಕುಳ ಸಹಿಸಲಾರದೆ ವೃದ್ಧ ದಂಪತಿ ನೀರಿನ ಟ್ಯಾಂಕ್‌ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ಇಂತಹ ಘಟನೆ ನಡೆದಿದ್ದು ಸ್ಥಳೀಯರು ಜನ್ಮ ನೀಡಿದವರಿಗೆ ಹಿಂಸೆ ನೀಡಿದ ಮಕ್ಕಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ನಲ್ಲಿ ವೃದ್ಧ ದಂಪತಿ ಶವವಾಗಿ … Continue reading ಮಕ್ಕಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ