ಈಶ್ವರಪ್ಪ ಏಕಾಂಗಿ ಹೋರಾಟಕ್ಕೆ ತಲೆಕೆಡಿಸಿಕೊಳ್ಳದ ಬಿಜೆಪಿ

ಬೆಂಗಳೂರು,ಮಾ.25-ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು ಕೆಲವರನ್ನು ಬಿಟ್ಟರೆ ಒಂದಷ್ಟು ಮಂದಿ ಪ್ರಚಾರದ ಕಣಕ್ಕೂ ಧುಮುಕಿದ್ದಾರೆ. ಇದೇ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಲಬುರಗಿ ಮತ್ತು ಶಿಮೊಗ್ಗದಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸುವ ಮೂಲಕ ಅಧಿಕೃತ ಪ್ರಚಾರಕ್ಕೆ ಚಾಲನೆಯನ್ನೂ ನೀಡಿದ್ದಾರೆ. ಆದರೆ ಇವೆಲ್ಲದರ ನಡುವೆಯೂ ಕುತೂಹಲ ಮೂಡಿಸಿರುವ ಅಂಶ ಎಂದರೆ ಟಿಕೆಟ್ ಹಂಚಿಕೆಯಲ್ಲಿ ಯಡಿಯೂರಪ್ಪ ಅವರು ಮೇಲುಗೈ ಸಾಧಿಸುತ್ತಿದ್ದಂತೆಯೇ ಬಿಜೆಪಿಯಲ್ಲಿ ಟಿಕೆಟ್ ವಂಚಿತ ಹಿರಿಯ ನಾಯಕರೇ ಬಂಡಾಯ ಎದ್ದಿರುವುದು ಮತ್ತು ಈ … Continue reading ಈಶ್ವರಪ್ಪ ಏಕಾಂಗಿ ಹೋರಾಟಕ್ಕೆ ತಲೆಕೆಡಿಸಿಕೊಳ್ಳದ ಬಿಜೆಪಿ