ಕಾಂಗ್ರೆಸ್‌ಗೆ ಕೊಡುವ ಒಂದೊಂದು ಮತವೂ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ದಾರಿಮಾಡಿಕೊಡುತ್ತೆ : ಯಡಿಯೂರಪ್ಪ

ಬೆಂಗಳೂರು,ಏ.11- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ನಾಯಕರು ಮರೆತು ಹೋಗಿದ್ದಾರೆ ಎನ್ನಿಸುತ್ತಿದೆ. ರಾಹುಲ್ ನಾಯಕತ್ವ ವಿಫಲವಾಗಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ವಿಶ್ವಾಸ ಇಲ್ಲ, ಹಾಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ. … Continue reading ಕಾಂಗ್ರೆಸ್‌ಗೆ ಕೊಡುವ ಒಂದೊಂದು ಮತವೂ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ದಾರಿಮಾಡಿಕೊಡುತ್ತೆ : ಯಡಿಯೂರಪ್ಪ