ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ

ಬೆಂಗಳೂರು,ಏ.25- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಕೊರತೆ ಒಂದಡೆಯಾದರೆ ಮತ್ತೊಂದೆಡೆ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿಸುವಂತಾಗಿದೆ. ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಜನರು ಬಸವಳಿದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿ.ಸೆ. ದಾಟಿದೆ. ರಾಯಚೂರಿನಲ್ಲಿ ಅತ್ಯಧಿಕ 41 ಡಿ.ಸೆ. ದಾಖಲಾಗಿದೆ. ಸದ್ಯಕ್ಕೆ ಮಳೆ ಬರುವ ಸಾಧ್ಯತೆಗಳು ತೀರಾ ವಿರಳವಾಗಿದ್ದು, ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕಳೆದ ಎಂಟತ್ತು ದಿನಗಳಿಂದ ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ … Continue reading ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ