ಹೈವೋಲ್ಟೇಜ್ ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಕುಟುಂಬಗಳ ಪ್ರತಿಷ್ಠೆ ಫೈಟ್

ಬೆಂಗಳೂರು : ಇಡೀ ರಾಷ್ಟ್ರದಲ್ಲಿಯೇ ಸೂಜಿಗಲ್ಲಿನಂತೆ ಜನರ ಗಮನ ಸೆಳೆದಿರುವ ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ.ಸುರೇಶ್ ಘೋಷಣೆಯಾಗಿದ್ದು, ನಾಲ್ಕನೇ ಬಾರಿಗೆ ಸ್ಪರ್ಧೆಗಿಳಿಯಲಿದ್ದಾರೆ. ಸತತ ಮೂರು ಬಾರಿ ಗೆದ್ದಿರುವ ಸುರೇಶ್ ಹಾಗೂ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿರುವ ಮಂಜುನಾಥ್ ಅವರ ಸ್ಪರ್ಧೆಯಿಂದಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಲೋಕಸಭಾ ಚುನಾವಣೆಯಲ್ಲಿ ಹೈ ವೋಲ್ಟೇಜ್ … Continue reading ಹೈವೋಲ್ಟೇಜ್ ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಕುಟುಂಬಗಳ ಪ್ರತಿಷ್ಠೆ ಫೈಟ್