ಶಿವಮೊಗ್ಗದಲ್ಲಿ ಯಡಿಯೂರಪ್ಪ ಫ್ಯಾಮಿಲಿ Vs ಬಂಗಾರಪ್ಪ ಫ್ಯಾಮಿಲಿ ಕದನ ಕುತೂಹಲ

*ರವೀಂದ್ರ ವೈ.ಎಸ್. ಈ ಬಾರಿ ರಾಜ್ಯದಲ್ಲಿ ಅತ್ಯಂತ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿವರ್ತನೆಯಾಗಿರುವ ಕ್ಷೇತ್ರವೆಂದರೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಲೋಕಸಭಾ ಕ್ಷೇತ್ರ..! ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ ಮೇಲುಗೈ ಸಾಧಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ರಾಜ್ಕುಮಾರ್ ಅವರ ಜೇಷ್ಠ ಪುತ್ರ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಅವರು ಸ್ರ್ಪಧಿಸುತ್ತಿದ್ದಾರೆ. ಮಾಜಿ … Continue reading ಶಿವಮೊಗ್ಗದಲ್ಲಿ ಯಡಿಯೂರಪ್ಪ ಫ್ಯಾಮಿಲಿ Vs ಬಂಗಾರಪ್ಪ ಫ್ಯಾಮಿಲಿ ಕದನ ಕುತೂಹಲ