ಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ

ಬೆಂಗಳೂರು,ಜು.4- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರ ಹೆಸರು ಹಾಗೂ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. ಮೈಸೂರಿನಲ್ಲಿ ನಡೆದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ವ್ಯಾಪಕ ಟೀಕೆ ಮಾಡುತ್ತಿವೆ. ರಾಜೀನಾಮೆಗೂ ಪಟ್ಟು ಹಿಡಿದಿವೆ. ಆದರೆ ಇವೆಲ್ಲದಕ್ಕೂ ಸೆಡ್ಡು ಹೊಡೆದಂತೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ತಮ ಕೈ ಮೇಲೆ, ಬೆನ್ನ ಮೇಲೆ ಸಿದ್ದರಾಮಯ್ಯ ಅವರ ಹೆಸರನ್ನು ದೊಡ್ಡದಾಗಿ ಟ್ಯಾಟೂ … Continue reading ಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ