Friday, May 3, 2024
Homeಜಿಲ್ಲಾ ಸುದ್ದಿಗಳುನೀರಿಲ್ಲದೆ ಒಣಗಿದ ಬಾಳೆ, ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ನೀರಿಲ್ಲದೆ ಒಣಗಿದ ಬಾಳೆ, ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ಮೈಸೂರು,ಏ.6- ನೀರಿಲ್ಲದೆ ಒಣಗಿದ ಬಾಳೆ, ಮಾಡಿದ ಸಾಲ ತೀರಿಸಲಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿಯಲ್ಲಿ ನಡೆದಿದೆ. ನಾಗಭೂಷಣ್(61) ಆತ್ಮಹತ್ಯೆ ಮಾಡಿಕೊಂಡ ರೈತ.

ಒಂದೂವರೆ ಎಕರೆ ಜಮೀನಿನಲ್ಲಿ ಬಾಳೆ ಬೆಳೆದಿದ್ದು, ಕೊಳವೆಬಾವಿಯಲ್ಲಿ ನೀರು ಬಾರದೆ ಇರುವ ಹಿನ್ನಲೆಯಲ್ಲಿ ಕೀಟನಾಶಕ ಸೇವಿಸಿದ್ದಾರೆ. ಕೂಡಲೆ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

RELATED ARTICLES

Latest News