ಪತ್ನಿಯ ಮೇಲಿನ ಕೋಪಕ್ಕೆ ಮಕ್ಕಳನ್ನು ಬಾವಿಗೆ ತಳ್ಳಿ ತಂದೆ ಆತ್ಮಹತ್ಯೆ..!

ಹೈದರಾಬಾದ್,ಅ.14- ಪತ್ನಿಯ ಮೇಲಿನ ಕೋಪಕ್ಕೆ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ಜಿಲ್ಲಾಯಲ್ಲಿ ನಡೆದಿದೆ. ವಾಕಿಂಗ್‌ಗೆ ಹೊಗೋಣ ಎಂದು ತನ್ನ ಇಬ್ಬರು ಮಕ್ಕಳಾದ ವಿಘ್ನೇಶ್ (7), ಮತ್ತು ಅನುರಿದ್ (5) ಅವರನ್ನು ಕರೆದುಕೊಂಡು ಹೋಗಿ ಕೃಷಿ ಬಾವಿಗೆ ತಳ್ಳಿ ಶ್ರೀನಿವಾಸ್ ರೆಡ್ಡಿ ಎಂಬ ಪಾಪಿ ತಂದೆ ತಾನು ಹಾರಿ ಆತ್ಮಹತ್ಯೆ ಮಾಡಕೊಂಡಿದ್ದಾನೆ. ಕೌಟುಂಬಿಕ ಕಲಹವೇ ಶ್ರೀನಿವಾಸ್ ರೆಡ್ಡಿಯ ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಮಕ್ಕಳು ಮನೆಗೆ ಹಿಂತಿರುಗದಿದ್ದಾಗ … Continue reading ಪತ್ನಿಯ ಮೇಲಿನ ಕೋಪಕ್ಕೆ ಮಕ್ಕಳನ್ನು ಬಾವಿಗೆ ತಳ್ಳಿ ತಂದೆ ಆತ್ಮಹತ್ಯೆ..!