ರಣಬಿಸಿಲಿನ ಎಫೆಕ್ಟ್ : ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಭೀತಿ, 14 ಮಂದಿಗೆ ಕಾಲರಾ ದೃಢ

ಬೆಂಗಳೂರು,ಏ.8- ರಾಜ್ಯದಲ್ಲಿ ರಣರಣ ಬಿಸಿಲಿನ ಬೇಗೆಯ ನಡುವೆ ಕಾಲರಾ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 14 ಕಾಲರಾ ದೃಢಪಟ್ಟಿದ್ದು, ಆತಂಕವನ್ನು ಮತ್ತಷ್ಟು ತೀವ್ರಗೊಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 13 ಕಾಲರಾ ಪ್ರಕರಣಗಳು ದಾಖಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 8, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 5 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ರಾಮನಗರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಕಳೆದ 3 ತಿಂಗಳಲ್ಲಿ 14 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ್ತಷ್ಟು … Continue reading ರಣಬಿಸಿಲಿನ ಎಫೆಕ್ಟ್ : ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಭೀತಿ, 14 ಮಂದಿಗೆ ಕಾಲರಾ ದೃಢ