ದಸರಾ ಆನೆಗಳ ಕಾದಾಟ, ಮಾವುತರಿಗೆ ಪೀಕಲಾಟ

ಮೈಸೂರು,ಸೆ.21- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಗಳು ಕಳೆದ ರಾತ್ರಿ ದಿಢೀರನೇ ಕಾದಾಟಕ್ಕಿಳಿದಿದ್ದು, ಅರಮನೆಯಿಂದ ಹೊರಬಂದ ಪರಿಣಾಮ ಕೆಲಕಾಲ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿನ್ನೆ ಸಂಜೆ ತುಂತುರು ಮಳೆಯಿದ್ದ ಕಾರಣ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಗಿತ್ತು. ಈ ವೇಳೆ 7.45 ರ ಸಮಯದಲ್ಲಿ ಧನಂಜಯ ಹಾಗೂ ಕಂಜನ್ ಆನೆಗಳನಡುವೆ ಕಾದಾಟ ನಡೆದಿದೆ.ಮಾವುತರು ಊಟ ಮಾಡುವ ವೇಳೆ ಆನೆಗಳ ನಡುವೆ ಕಾಳಗ ನಡೆದ ಪರಿಣಾಮ ಆನೆಗಳು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಕಂಜನ್ ಹಾಗೂ … Continue reading ದಸರಾ ಆನೆಗಳ ಕಾದಾಟ, ಮಾವುತರಿಗೆ ಪೀಕಲಾಟ