ಹೈದರಾಬಾದ್‌ ಫಿಲಂ ಸಿಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂ.30– ವರನಟ ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ರಾಜ್ಯದಲ್ಲಿ ಚಿತ್ರನಗರಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಶಿವಾನಂದ ಸರ್ಕಲ್‌ ಬಳಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ಫಿಲಂ ಸಿಟಿ ಇದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಿಸಬೇಕೆಂಬುದು ಡಾ.ರಾಜ್‌ಕುಮಾರ್‌ ಅವರ ಕನಸು. ಬಹಳ ವರ್ಷಗಳಿಂದಲೂ ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು. ಈ ಹಿಂದೆ ನಮದೇ ಸರ್ಕಾರ ಮೈಸೂರಿನ ಕಡಕೋಳದ ಹಿಮಾವು ಬಳಿ … Continue reading ಹೈದರಾಬಾದ್‌ ಫಿಲಂ ಸಿಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ