ಬೆಂಗಳೂರಿಗರೇ.., ಕುಡಿಯುವ ನೀರನ್ನು ಅನ್ಯ ಕಾರಣಗಳಿಗೆ ಬಳಸಿದರೆ ದಂಡ ಗ್ಯಾರಂಟಿ

ಬೆಂಗಳೂರು,ಏ.11- ಜನರಿಗೆ ಕುಡಿಯೋಕೇ ನೀರು ಸಿಗುತ್ತಿಲ್ಲ, ಕುಡಿಯುವ ನೀರು ದುರ್ಬಳಕೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರೂ ಕ್ಯಾರೆ ಅನ್ನದ ಮೊಂಡು ಜನರ ಮೇಲೆ ಜಲ ಮಂಡಳಿ ದಂಡಾಸ್ತ್ರ ಬಳಸಿದೆ. ಕುಡಿಯುವ ನೀರು ವ್ಯರ್ಥ ಮಾಡಿ ಮೊಂಡಾಟವಾಡಿರುವ ಹಲವಾರು ಮಂದಿಯಿಂದ ಬರೊಬ್ಬರಿ 20 ಲಕ್ಷ ರೂ.ಗಳ ದಂಡ ಸಂಗ್ರಹಿಸಲಾಗಿದೆ. ನಗರದ ಎಂಟು ವಲಯಗಳಲ್ಲಿ ಕುಡಿಯುವ ನೀರನ್ನು ವಾಹನ ತೊಳೆಯಲು, ಕಟ್ಟಡ ಕಟ್ಟಲು ಬಳಸಿದವರಿಂದ 20.25 ಲಕ್ಷ ರೂ.ಗಳ ದಂಡ ವಸೂಲಿ ಮಾಡಲಾಗಿದೆ. ನಗರದಲ್ಲಿ ಕುಡಿಯುವ ನೀರಿನ ಅಭಾವ ಕಾಣಿಸಿಕೊಳ್ಳುತ್ತಿದ್ದಂತೆ … Continue reading ಬೆಂಗಳೂರಿಗರೇ.., ಕುಡಿಯುವ ನೀರನ್ನು ಅನ್ಯ ಕಾರಣಗಳಿಗೆ ಬಳಸಿದರೆ ದಂಡ ಗ್ಯಾರಂಟಿ