ಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..?

ಬೆಂಗಳೂರು,ಸೆ.27– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಸಿಆರ್ಪಿಸಿ ಸೆಕ್ಷನ್ ಅಡಿಯೇ ಇಂದು ಎಫ್ಐಆರ್ ದಾಖಲಾಗಲಿದೆ. ಸಿಆರ್ಪಿಸಿ ಸೆಕ್ಷನ್ 156(3)ರಡಿಯೇ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಎಸ್ಪಿ ಇಂದು ಸಂಜೆಯೊಳಗೆ ಎಫ್ಐಆರ್ ದಾಖಲಿಸಲಿದ್ದಾರೆ. ಯಾವ ಕಾಯ್ದೆಯಡಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದೂರು ದಾಖಲಿಸಬೇಕೆಂದು ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು … Continue reading ಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..?