ವರಮಹಾಲಕ್ಷ್ಮಿಗೆ ಏರಿದ ಹೂವಿನ ಬೆಲೆ, ರೈತರಿಗೆ ಸಂತಸ..!

ಬೆಂಗಳೂರು, ಆ.13- ಶ್ರಾವಣ ಮಾಸ ಸಾಲು ಸಾಲು ಹಬ್ಬಗಳ ಮಾಸ… ವರಮಹಾಲಕ್ಷ್ಮಿಯನ್ನು ಬರಮಾಡಿಕೊಳ್ಳುಲು ತಯಾರಿ ಭರದಿಂದ ಸಾಗಿವೆ. ಆದರೆ ಹೂಗಳ ಬೆಲೆ ಏರಿದ್ದು, ಗ್ರಾಹಕರಿಗೆ ಸಂಕಷ್ಟವಾದರೆ, ರೈತರಿಗೆ ಸಂತಸ ತಂದಿದೆ.ಆಷಾಢ ಮಾಸದಲ್ಲಿ ಯಾವುದೆ ಹಬ್ಬ, ಶುಭ ಸಮಾರಂಭಗಳು ನಡೆಯುವುದಿಲ್ಲ. ಕಳೆದ ಒಂದು ತಿಂಗಳಿನಿಂದ ಕಡಿಮೆಯಿದ್ದ ಹೂಗಳ ಬೆಲೆ ಕಳೆದ ಒಂದು ವಾರದಿಂದ ನಿಧಾನವಾಗಿ ಏರತೊಡಗಿದೆ. ಅದರಲ್ಲೂ ವರಾಮಹಾಲಕ್ಷಿಹಬ್ಬಕ್ಕೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಮಾರುಕಟ್ಟೆಗೆ ತರಹೇವಾರಿ ಹೂಗಳು ಬರುತ್ತಿವೆ. ಇಂದಿನಿಂದಲೇ ವ್ಯಾಪಾರಿಗಳು ಬೆಲೆಯನ್ನು ಹೆಚ್ಚಿಸಿ ಮಾರಾಟ ಮಾಡುತ್ತಿದ್ದಾರೆ. … Continue reading ವರಮಹಾಲಕ್ಷ್ಮಿಗೆ ಏರಿದ ಹೂವಿನ ಬೆಲೆ, ರೈತರಿಗೆ ಸಂತಸ..!