ಮಾಜಿ ಸಚಿವ ಬಿ.ನಾಗೇಂದ್ರ 6 ದಿನ ಇಡಿ ವಶಕ್ಕೆ

ಬೆಂಗಳೂರು,ಜು.13- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.ಶುಕ್ರವಾರ ಬೆಳಗ್ಗೆ ಡಾಲರ್‌ರ‍ಸ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲಾಟ್‌ನಲ್ಲಿ ಇಡಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿನ ಶಾಂತಿನಗರ ಕಚೇರಿಯಲ್ಲಿ ಸರಿಸುಮಾರು 22 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ನಿಯಮದಂತೆ ಆರೋಪಿಯೊಬ್ಬರನ್ನು ವಶಕ್ಕೆ ಪಡೆದ … Continue reading ಮಾಜಿ ಸಚಿವ ಬಿ.ನಾಗೇಂದ್ರ 6 ದಿನ ಇಡಿ ವಶಕ್ಕೆ