ಬಾರ್‌ನಲ್ಲಿ ಕಿರಿಕ್ : ಕುಡಿದ ಮತ್ತಿನಲ್ಲಿ ಗೆಳೆಯನನ್ನೇ ಕೊಂದ ಸ್ನೇಹಿತ

ಬೆಂಗಳೂರು, ಅ.14- ಸ್ನೇಹಿತರಿಬ್ಬರು ಬಾರ್‌ಗೆ ಹೋಗಿದ್ದಾಗ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ನಡೆದು ಬಾಟಲಿಯಿಂದ ಹೊಡೆದು ಬಾರ್ ಒಳಗೆ ತನ್ನ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ಕಸ್ತೂರಿ ನಗರದ ನಿವಾಸಿ ಯೋಗೇಂದ್ರ ಸಿಂಗ್(25) ಕೊಲೆಯಾದ ದುರ್ದೈವಿ. ಇವರು ಕೋಲಾರ ಜಿಲ್ಲೆಯ ನರಸಾಪುರದ ಸಾಫ್ಟ್ ವೇರ್ ಕಂಪೆನಿಯೊಂದರ ಮಿನಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆರೋಪಿ ಉಮೇಶ್(28) ಸಹ ಕಸ್ತೂರಿ ನಗರದ ನಿವಾಸಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: … Continue reading ಬಾರ್‌ನಲ್ಲಿ ಕಿರಿಕ್ : ಕುಡಿದ ಮತ್ತಿನಲ್ಲಿ ಗೆಳೆಯನನ್ನೇ ಕೊಂದ ಸ್ನೇಹಿತ