ಖರ್ಗೆ ಕುಟುಂಬದ ಟ್ರಸ್ಟ್‌ಗೆ ಜಮೀನು ಮಂಜೂರಾಗಿರುವ ಕುರಿತು ತನಿಖೆಗೆ ಸಿದ್ಧ : ಪರಮೇಶ್ವರ್

ಬೆಂಗಳೂರು,ಆ.28- ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ರಸ್ಟಿಯಾಗಿರುವ ಸಂಸ್ಥೆಗೆ ದೇವನಹಳ್ಳಿ ಬಳಿ ಜಮೀನು ಮಂಜೂರು ಮಾಡಿರುವ ಪ್ರಕರಣದಲ್ಲಿ ರಾಜಕೀಯ ಪ್ರಭಾವಗಳಿದ್ದರೆ ಅದನ್ನು ರಾಜ್ಯಪಾಲರು ಪರಿಶೀಲನೆ ನಡೆಸಲಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರಗಳಿದ್ದರೂ ಆರೋಪ ಬರುವುದು ಸಹಜ. ಬಿಜೆಪಿ ಸರ್ಕಾರಗಳ ಮೇಲೂ ಆರೋಪ ಬಂದಿವೆ, ಕೇಂದ್ರ ಸರ್ಕಾರದ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಸೇರಿದ ಟ್ರಸ್ಟ್ನ ಸಂಸ್ಥೆಗೆ ಜಮೀನು ನೀಡಿರುವ … Continue reading ಖರ್ಗೆ ಕುಟುಂಬದ ಟ್ರಸ್ಟ್‌ಗೆ ಜಮೀನು ಮಂಜೂರಾಗಿರುವ ಕುರಿತು ತನಿಖೆಗೆ ಸಿದ್ಧ : ಪರಮೇಶ್ವರ್