ಮುಡಾ ಪ್ರಕರಣ : ರಾಜ್ಯಪಾಲರ ನಿರ್ಧಾರದ ನಿರೀಕ್ಷೆಯಲ್ಲಿದ್ದೇವೆ ಎಂದ ಪರಮೇಶ್ವರ್

ಬೆಂಗಳೂರು,ಆ.13– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನ್ಯಾಯಾಲಯದ ತೀರ್ಪು ಆಧರಿಸಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳಬಹುದು. ನಾವು ಅದನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಸಚಿವ ಸಂಪುಟ ಸಭೆ ಸಲಹೆ ನೀಡುವ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ರವಾನಿಸಲಾಗಿದೆ ಎಂದರು. ಚಾಮುಂಡಿ ದೇವಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ರಾಜಮನೆತನದ ಪ್ರಮೋದಾ ದೇವಿಯವರು ನೀಡಿರುವ ಹೇಳಿಕೆಯ ಬಗ್ಗೆ … Continue reading ಮುಡಾ ಪ್ರಕರಣ : ರಾಜ್ಯಪಾಲರ ನಿರ್ಧಾರದ ನಿರೀಕ್ಷೆಯಲ್ಲಿದ್ದೇವೆ ಎಂದ ಪರಮೇಶ್ವರ್