ಮೋದಿ ಆಡಳಿತದಲ್ಲಿ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ : ಡಿಕೆಶಿ

ಬೆಂಗಳೂರು,ಏ.24- ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದ್ದು, ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಶ್ವಕರ್ಮ ಸಮುದಾಯದ ಪ್ರಮುಖ ನಾಯಕ ಕೆ.ಪಿ.ನಂಜುಂಡಿ ಹಾಗೂ ಇತರೆ ನಾಯಕರನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 2014 ರಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 2800 ರೂ.ಗಳಿತ್ತು. ಈಗ 7,500 ರೂ. ಗಳಾಗಿವೆ. ಕನಿಷ್ಟ ಮಾಂಗಲ್ಯ ಮಾಡಿಸಿಕೊಳ್ಳಲೂ … Continue reading ಮೋದಿ ಆಡಳಿತದಲ್ಲಿ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ : ಡಿಕೆಶಿ