ಈರುಳ್ಳಿ ವಿಚಾರದಲ್ಲಿ ಬೆಂಗಳೂರಿಗೆ ಗುಡ್ ನ್ಯೂಸ್..!

ಬೆಂಗಳೂರು,ಸೆ.23– ಸಿಲಿಕಾನ್ ಸಿಟಿಯ ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಭಾರತ ಸರ್ಕಾರದ ನಿರ್ದೇಶನದ ಅನುಸಾರ ಪ್ರಕಾರ ರಿಯಾಯತಿ ದರದಲ್ಲಿ ಬೆಲೆ ಸ್ಥಿರೀಕರಣ ನಿಧಿ (ಪಿಎಸ್ಎಫ್) ಅಡಿಯಲ್ಲಿ ಈರುಳ್ಳಿ ಮಾರಾಟವನ್ನು ಇಂದಿನಿಂದ ಆರಂಭಿಸಿದೆ. ಇಂದು ಮೊಬೈಲ್ ವ್ಯಾನ್ ಮೂಲಕ ಈರುಳ್ಳಿ ಮಾರಾಟ ಮಧ್ಯಾಹ್ನ 12.30 ರಿಂದ ಡಾಲರ್ಸ್ ಕಾಲೋನಿ, ನಂದಿನಿ ಲೇಔಟ್ನಲ್ಲಿ ಆರಂಭವಾಗಿದೆ.35 ರುಪಾಯಿಗೆ ಒಂದು ಕಿಲೋ … Continue reading ಈರುಳ್ಳಿ ವಿಚಾರದಲ್ಲಿ ಬೆಂಗಳೂರಿಗೆ ಗುಡ್ ನ್ಯೂಸ್..!