ಪ.ವರ್ಗ ಮತ್ತು ಪ.ಪಂಗಡದ ಜನಾಂಗಕ್ಕೆ ದ್ರೋಹ ಎಸಗಲಾಗಿದೆ : ಆರ್‌.ಅಶೋಕ್‌

ಬೆಂಗಳೂರು,ಜು.18- ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿಯ 25 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಆ ಜನಾಂಗಕ್ಕೆ ದ್ರೋಹ ಎಸಗಲಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ವಿಧಾನಸಭೆಯಲ್ಲಿ ತಿಳಿಸಿದರು. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಅವೈಜ್ಞಾನಿಕವಾಗಿ 5 ಗ್ಯಾರಂಟಿಗಳನ್ನು ಜಾರಿಗೆ ತಂದರು. ಆ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ ಅನುದಾನ ಒದಗಿಸುವ ಬಗ್ಗೆ ಸರಿಯಾದ ಚರ್ಚೆ ಮಾಡಲಿಲ್ಲ. ಕಳೆದ ವರ್ಷ ಹಾಗೂ ಈ ವರ್ಷ ಮೀಸಲಿಟ್ಟಿದ್ದ ಎಸ್ಸಿಪಿ ಮತ್ತು … Continue reading ಪ.ವರ್ಗ ಮತ್ತು ಪ.ಪಂಗಡದ ಜನಾಂಗಕ್ಕೆ ದ್ರೋಹ ಎಸಗಲಾಗಿದೆ : ಆರ್‌.ಅಶೋಕ್‌